ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ರೈತರಿಗೆ ಅನ್ಯಾಯ : ಸುಮಲತಾ ಅಂಬರೀಶ್ ಹೇಳಿಕೆ !

Date:

ಇಂದು ದಿವಂಗತ ನಟ,ಮಾಜಿ ಸಚಿವ ಅಂಬರೀಶ್ ಅವರ 67 ನೇ ಹುಟ್ಟುಹಬ್ಬದ ಪ್ರಯುಕ್ತ ಬೆಳಗ್ಗೆಯಿಂದಲೇ ಅಂಬಿ ಅಭಿಮಾನಿಗಳು ಇಂದು ಕಂಠೀರವ ಸ್ಟುಡಿಯೋದಲ್ಲಿ ಅವರ ಸಮಾಧಿ ಬಳಿ ಆಗಮಿಸಿ ಪುಷ್ಪಾಲಂಕಾರ ಹಾಗೂ ರಕ್ತದಾನ, ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ.

ಕಾವೇರಿ ಸಮಸ್ಯೆ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ ಅವರು, ಕಾವೇರಿ ಮಂಡ್ಯದ ಜೀವನಾಡಿ, ಈ ವಿಚಾರವಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಐದು ನಿಮಿಷದ ಪ್ರಚಾರಕ್ಕಾಗಿ ಇದನ್ನು ಬಳಸಿಕೊಳ್ಳುವುದು ಹಾಗೂ ಒಬ್ಬರು ಇನ್ನೊಬ್ಬರ ಕಾಲೆಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ.

ಎಲ್ಲರೂ ಒಟ್ಟಾದ್ರೆ ಎಂಥಾ ಕೆಲಸವನ್ನಾದ್ರೂ ಮಾಡಬಹುದು. ಅಲ್ಲದೇ ಕಾವೇರಿ ವಿಚಾರವಾಗಿ ನಾನು ಈಗಾಗಲೇ ದೊಡ್ಡ ದೊಡ್ಡ ಎಕ್ಸ್ ಫರ್ಟ್ಸ್ ಗಳನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...