ನೆರೆಯಲ್ಲಿ ಸಿಲುಕಿದ್ದ 70 ಅಂಧ ಮಕ್ಕಳನ್ನು ರಕ್ಷಿಸಿ ಆಶ್ರಯ ನೀಡಿದ ರಾಕಿಂಗ್ ಸ್ಟಾರ್ ಯಶ್

Date:

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಪರದಾಡುತ್ತಿರುವ ಜನರ ಕಷ್ಟಕ್ಕೆ ಸ್ಪಂದಿಸಲು ರಾಜಕಾರಣಿಗಳು ಹಾಗೂ ಸಿನಿಮಾ ಕ್ಷೇತ್ರದಿಂದಲೂ ಎಲ್ಲರೂ ಒಗ್ಗಟ್ಟಾಗಿ ನೆರೆ ಸಂತ್ರಸ್ತರ ನೆರವಿಗೆ ಮುಂದೆ ಬರುತ್ತಿದ್ದರೆ ಹಾಗೆಯೇ ರಾಕಿಂಗ್ ಸ್ಟಾರ್ ಯಶ್ ಅವರು ಕೂಡಾ ತಮ್ಮ ಅಭಿಮಾನಿಗಳಿಗೂ ಹಾಗೂ ಸ್ವತಃ ಅವರೂ ಕೂಡ ನೆರೆ ಸಂತ್ರಸ್ತರಿಗೆ ಸ್ಪಂದಿಸಿದ್ದಾರೆ .

ತಮ್ಮ ಯಶೋ ಮಾರ್ಗವನ್ನು ಅನುಸರಿಸಿ ಪ್ರವಾಹದಲ್ಲಿ ಸಿಲುಕಿದ್ದು ಎಪ್ಪತ್ತು ಅಂಧ ಮಕ್ಕಳನ್ನು ರಕ್ಷಿಸಿ ಅವರಿಗೆ ಆಶ್ರಯ ವಸತಿಯನ್ನು ಕಲ್ಪಿಸಿಕೊಟ್ಟಿದ್ದಾರೆ . ಇದೇ ರೀತಿ ಎಲ್ಲಾ ನಟ ನಟಿಯರು ರಾಜಕಾರಣಿಗಳು ಸ್ಪಂದಿಸಬೇಕು ಕರ್ನಾಟಕದಾದ್ಯಂತ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ . ಅದರಲ್ಲೂ ಉತ್ತರ ಕರ್ನಾಟಕ ಮುಳುಗಿ ಹೋಗಿದೆ ಎಲ್ಲರೂ ಸೇರಿ ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸೋಣ .

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...