ನೆರೆಯಲ್ಲಿ ಸಿಲುಕಿದ್ದ 70 ಅಂಧ ಮಕ್ಕಳನ್ನು ರಕ್ಷಿಸಿ ಆಶ್ರಯ ನೀಡಿದ ರಾಕಿಂಗ್ ಸ್ಟಾರ್ ಯಶ್

Date:

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಪರದಾಡುತ್ತಿರುವ ಜನರ ಕಷ್ಟಕ್ಕೆ ಸ್ಪಂದಿಸಲು ರಾಜಕಾರಣಿಗಳು ಹಾಗೂ ಸಿನಿಮಾ ಕ್ಷೇತ್ರದಿಂದಲೂ ಎಲ್ಲರೂ ಒಗ್ಗಟ್ಟಾಗಿ ನೆರೆ ಸಂತ್ರಸ್ತರ ನೆರವಿಗೆ ಮುಂದೆ ಬರುತ್ತಿದ್ದರೆ ಹಾಗೆಯೇ ರಾಕಿಂಗ್ ಸ್ಟಾರ್ ಯಶ್ ಅವರು ಕೂಡಾ ತಮ್ಮ ಅಭಿಮಾನಿಗಳಿಗೂ ಹಾಗೂ ಸ್ವತಃ ಅವರೂ ಕೂಡ ನೆರೆ ಸಂತ್ರಸ್ತರಿಗೆ ಸ್ಪಂದಿಸಿದ್ದಾರೆ .

ತಮ್ಮ ಯಶೋ ಮಾರ್ಗವನ್ನು ಅನುಸರಿಸಿ ಪ್ರವಾಹದಲ್ಲಿ ಸಿಲುಕಿದ್ದು ಎಪ್ಪತ್ತು ಅಂಧ ಮಕ್ಕಳನ್ನು ರಕ್ಷಿಸಿ ಅವರಿಗೆ ಆಶ್ರಯ ವಸತಿಯನ್ನು ಕಲ್ಪಿಸಿಕೊಟ್ಟಿದ್ದಾರೆ . ಇದೇ ರೀತಿ ಎಲ್ಲಾ ನಟ ನಟಿಯರು ರಾಜಕಾರಣಿಗಳು ಸ್ಪಂದಿಸಬೇಕು ಕರ್ನಾಟಕದಾದ್ಯಂತ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ . ಅದರಲ್ಲೂ ಉತ್ತರ ಕರ್ನಾಟಕ ಮುಳುಗಿ ಹೋಗಿದೆ ಎಲ್ಲರೂ ಸೇರಿ ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸೋಣ .

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...