ನೆರೆ ಪೀಡಿತರ ನೆರವಿಗೆ ಬಂದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ !

Date:

ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಜನ ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ಅಲ್ಲು ಅರ್ಜುನ್ ಜನರ ಸಹಾಯಕ್ಕೆ ನಿಂತಿದ್ದರು. ಈಗ ಅದು ಮತ್ತೆ ಮುಂದುವರೆದಿದೆ. ತಾನು ಜನರನ್ನು ರಂಜಿಸುವುದು ಮಾತ್ರವಲ್ಲ ಜನರ ಸಂಕಷ್ಟಕ್ಕೂ ಮಿಡಿಯುತ್ತಾರೆ ಎಂಬುದನ್ನು ಮತ್ತೊಮ್ಮೆ ಈ ಮೂಲಕ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ.
ʼಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ ಕೆಲ ಪ್ರದೇಶದ ಜನ ಜನ ಮಳೆಯಿಂದಾಗಿ ಮನೆ, ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವುದು ನನ್ನ ಮನಸ್ಸಿಗೆ ತೀರ್ವ ನೋವುಂಟು ಮಾಡಿದೆ. ಅವರ ಕಷ್ಟಕ್ಕೆ ನನ್ನ ಕಡೆಯಿಂದ ತಲಾ 1 ಕೋಟಿ ರೂಪಾಯಿಗಳನ್ನು ಮುಖ್ಯ ಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೆ. ಆದಷ್ಟು ಬೇಗ ಎಲ್ಲರೂ ಸಂಕಷ್ಟದಿಂದ ಪಾರಾಗುವಂತಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆʼಎಂದು ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...