ನೆಲದ ಮೇಲೆ ಬಿತ್ತು ಆಲಿಕಲ್ಲು..! ಕಾರಿನ ಮೇಲೆ ಬಿತ್ತು ಮರ..!

Date:

ಬೆಳಿಗ್ಗೆಯಿಂದ ರಣ ಬಿಸಿಲಿನಿಂದ ಬಳಲಿದ ಬೆಂಗಳೂರಿಗೆ ಸಂಜೆ ವೇಳೆಗೆ ಭಾರಿ ಮಳೆ ಆವರಿಸಿಕೊಂಡುಬಿಟ್ಟಿದೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಸಂಜೆ ಆಲಿಕಲ್ಲು ಸಹಿತ ಧಾರಾಕಾರವಾದ ಮಳೆಯಾಗಿದೆ.

ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಲಾಲ್ಬಾಗ್, ಚಾಮರಾಜಪೇಟೆ, ಬನಶಂಕರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ, ದಿಢೀರ್ ಸುರಿದ ಮಳೆಯಿಂದಾಗಿ ಬೆಂಗಳೂರಿನ ನಾಗರಿಕರು ಪರದಾಡುವಂತಾಗದ್ದು ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ, ಇನ್ನು ಹಲವು ಕಡೆ ಮರಗಳು ನೆಲಕ್ಕೆ ಉರುಳಿದ್ದು ವಾಹನಗಳು ಜಖಂ ಆಗಿವೆ.

Share post:

Subscribe

spot_imgspot_img

Popular

More like this
Related

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...