ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು!

Date:

ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು!

ನೆಲಮಂಗಲ: ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿಯ ಮಾಕಳಿ ಬಳಿ ಜರುಗಿದೆ. ಹನುಮಂತಪ್ಪ ಬೇವೂರು (37) ಮೃತ ಬೈಕ್ ಸವಾರ.

ಕೃಪ ಟ್ರಾನ್ಸಪೋರ್ಟ್ ಮಾಲೀಕನಾಗಿದ್ದ ಹನುಮಂತಪ್ಪ ಅವರು, ಮೂಲತಃ ಕೊಪ್ಪಳದವನಾಗಿದ್ದು, 10 ವರ್ಷದ ಹಿಂದೆ ಕೆಲಸ ಹರಸಿ ಬೆಂಗಳೂರಿಗೆ ಬಂದಿದ್ದರು. ಎಂದಿನಂತೆ ಆಫೀಸ್ ಗೆ ತೆರಳಲು ಹನುಮಂತಪ್ಪ ಮುಂದಾಗಿದ್ದ. ಈ ವೇಳೆ ್ಯಾಂಟ್ರೋ ವಾಹನ ಬೈಕ್ ನಡುವೆ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದಾರೆ.

ನೆಲಮಂಗಲ ಬಳಿಯ ಮಾಕಳಿ ಬಳಿ ಅಪಘಾತ ಸಂಬಂಧಿಸಿದ್ದು, ಘಟನೆ ಸಂಬಂಧ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...