ನೋ ವರಿ.. ಚಿತ್ರಮಂದಿರ ಫುಲ್ ಓಪನ್

Date:

ರಾಜ್ಯಾದ್ಯಂತ ಕೊರೋನಾವೈರಸ್ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಚಿತ್ರಮಂದಿರಗಳಿಗೆ 50% ಅವಕಾಶ ಮಾತ್ರ ಎಂಬ ನಿಯಮ ಮಾಡುವ ಸಂಭವವಿದೆ ಎಂದು ಹೇಳಲಾಗುತ್ತಿತ್ತು.

 

 

ಇಂದು ಬೆಳಿಗ್ಗೆಯಿಂದಲೇ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಮುಂದಿನ ವಾರ ಬಿಡುಗಡೆಯಾಗಲಿರುವ ಯುವರತ್ನ ಚಿತ್ರದ ಮೇಲೂ ಸಹ 50% ವಿಧಿಸುವ ಸಂಭವವಿದೆ ಎಂದು ಹೇಳಲಾಗುತ್ತಿತ್ತು.

 

 

 

ಆದರೆ ಇದೀಗ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಿದ್ದು ಚಿತ್ರಮಂದಿರಗಳ ಮೇಲೆ ಯಾವುದೇ ರೀತಿಯ ನಿಯಮಾವಳಿ ಇಲ್ಲ ಎಂದು ಹೇಳಿದೆ. ಈಗ ನಡೆಯುತ್ತಿರುವಂತೆ ಸಂಪೂರ್ಣ ಚಿತ್ರಮಂದಿರಗಳು ತೆರೆಯಲಿದ್ದು ವೀಕ್ಷಕರು ತಪ್ಪದೇ ಮಾಸ್ಕ್ ಧರಿಸಿ ಚಿತ್ರಮಂದಿರಕ್ಕೆ ಬನ್ನಿ ಎಂದು ಸರ್ಕಾರ ಹೇಳಿದೆ. ಹೀಗಾಗಿ ಯುವರತ್ನ ಚಿತ್ರದ ಮೇಲೆ 50% ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿ ಎಂದು ನಿಯಮ ಜಾರಿಗೆ ಬರಲಿದೆ ಎಂದು ಬೇಸರಕ್ಕೆ ಒಳಗಾಗಿದ್ದ ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...