ನ್ಯಾಯಾಧೀಶರ ಬಂಧನ ! ಸಿಸಿಬಿ ತನಿಖೆ ?

Date:

ನ್ಯಾಯಕ್ಕಾಗಿ ಹೋರಾಡುತ್ತಿರುವ ಎಲ್ಲರ ಒಂದು ಅಪೇಕ್ಷೆ ನ್ಯಾಯಮೂರ್ತಿಗಳಿಂದ ನಮಗೆ ನ್ಯಾಯ ಸಿಗುತ್ತೆ ಅಂತ  ಆದರೆ ಇದೀಗ ನ್ಯಾಯಮೂರ್ತಿಗಳು ಕೂಡ ಲಂಚವನ್ನು ತೆಗೆದುಕೊಳ್ತಾರೆ ಅಂದ್ರೆ ಇನ್ನೆಲ್ಲಿ ನ್ಯಾಯ  ಅಲಹಾಬಾದ್ ಹೈಕೋರ್ಟಿನ ಹಾಲಿ ನ್ಯಾಯಾಧೀಶ ನಾರಾಯಣ ಶುಕ್ಲಾ ಅವರ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಸೆಪ್ಟಂಬರ್ 2017ರಲ್ಲಿ ಬಂಧಿತರಾಗಿದ್ದ ಒಡಿಶಾ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಐ ಎಂ ಖುದ್ದುಸಿ ಹಾಗೂ ಭಾವನಾ ಪಾಂಡೆ, ಭಗವಾನ್ ಪ್ರಸಾದ್ ಸಹಿತ ನಾಲ್ಕು ಮಂದಿ ಇತರ ದಲ್ಲಾಳಿಗಳು ಇತರ ಆರೋಪಿಗಳಾಗಿದ್ದಾರೆ.

ಗುಣಮಟ್ಟದ ಸೌಲಭ್ಯಗಳ ಕೊರತೆ ಹಾಗೂ ಇತರ ಮಾನದಂಡಗಳನ್ನು ಪಾಲಿಸದ ಪ್ರಸಾದ್ ಇನ್‍ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬಾರದು ಎಂದು ಕೇಂದ್ರ ಸರಕಾರ ಮೇ 2017ರಲ್ಲಿಯೇ ಸೂಚಿಸಿದ್ದರೂ ಜಸ್ಟಿಸ್ ಶುಕ್ಲಾ ಅವರಿಗೆ ಲಂಚ ನೀಡಿ ಅನುಕೂಲಕರ ತೀರ್ಪು ಪಡೆದಿದೆ ಎಂಬ ಆರೋಪ ಅವರ ಮೇಲಿರುವುದರಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..?

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..? ಮನೆಯ ದೈನಂದಿನ ಕೆಲಸಭಾರವನ್ನು ನಿರ್ವಹಿಸುವ...