ಪಂಚತಾರಾ TO ಜೆಪಿ ನಗರ ! ಕುಮಾರಸ್ವಾಮಿ ಶಿಫ್ಟ್ ಯಾಕೆ ಗೊತ್ತಾ !?

Date:

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೋಟೆಲ್ ವಾಸ್ತವ್ಯವನ್ನು  ವಿರೋಧ ಪಕ್ಷದ ನಾಯಕರು ಟೀಕಿಸಿದ ಸಂದರ್ಭದಲ್ಲಿ ಅದಕ್ಕೆ ಸಮರ್ಥನೆ ನೀಡಿದ್ದ ಕುಮಾರಸ್ವಾಮಿಯವರು, ಅದು ನನ್ನ ಅದೃಷ್ಟದ ಕೊಠಡಿ. ನಾನು ಅಲ್ಲಿದ್ದ ಸಂದರ್ಭದಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕರೆ ಮಾಡಿ ಮುಖ್ಯಮಂತ್ರಿ ಸ್ಥಾನದ ಆಫರ್ ಮುಂದಿರಿಸಿದ್ದರು ಎಂದು ಹೇಳಿದ್ದರು.

ಅಲ್ಲದೆ, ಹೋಟೆಲ್ ಬಾಡಿಗೆಯನ್ನು ನನ್ನ ಸ್ವಂತ ಖರ್ಚಿನಿಂದ ಪಾವತಿಸುತ್ತಿದ್ದೇನೆ.ಸರ್ಕಾರಿ ಕಾರನ್ನು ಸಹ ನಾನು ಪಡೆದಿಲ್ಲ. ಡೀಸೆಲ್ ವೆಚ್ಚವನ್ನು ಕೂಡ ಸರ್ಕಾರದ ಬೊಕ್ಕಸದಿಂದ ಪಡೆದುಕೊಂಡಿಲ್ಲ ಎಂದು ಹೇಳಿದ್ದರು. ಇದೀಗ ಕುಮಾರಸ್ವಾಮಿಯವರು ತಾವು ಅಧಿಕಾರ ಕಳೆದುಕೊಂಡ 22 ದಿನಗಳ ಬಳಿಕ ತಾಜ್ ವೆಸ್ಟ್ ಎಂಡ್ ಹೋಟೆಲ್ ನಿಂದ ಜೆ.ಪಿ. ನಗರದ ತಮ್ಮ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...