ಪಂಚೆ ಹಾಕುವುದನ್ನು ಗೌರವಿಸದೆ ಹೋದ್ರೆ ಅದು ಅಪಮಾನವಾಗುತ್ತೆ !

Date:

ಬೆಂಗಳೂರು: ಆಂಧ್ರದಲ್ಲಿ, ತಮಿಳುನಾಡಿನಲ್ಲಿ ದಕ್ಷಿಣ ಭಾರತದಲ್ಲಿ ಪಂಚೆ ಹಾಕ್ತಾರೆ. ಪಂಚೆ ಉಡೋದನ್ನು ಗೌರವಿಸಬೇಕು. ನಮ್ಮೂರಲ್ಲೇ ಇದನ್ನು ಗೌರವಿಸದೆ ಹೋದ್ರೆ ಅದು ಅಪಮಾನವಾಗುತ್ತೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಜಿ ಟಿ ಮಾಲ್ಗೆ ರೈತರನ್ನು ಬಿಡದ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದನ್ನು ಕಲೋನಿಯಲ್ ಮೈಂಡ್ಸೆಟ್ ಅಂತಾರೆ.
ನಾವು ಇಲ್ಲಿ ಏನೆ ಉಡುಪು ಹಾಕಿದ್ರು ಗೌರವಿಸಬೇಕು. ಕರ್ನಾಟಕದಲ್ಲಿ ಪಂಚೆ ಹಾಕುವುದು ನಮ್ಮ ಉಡುಪು. ಆಂಧ್ರದಲ್ಲಿ, ತಮಿಳುನಾಡಿನಲ್ಲಿ ದಕ್ಷಿಣ ಭಾರತದಲ್ಲಿ ಪಂಚೆ ಹಾಕ್ತಾರೆ. ಪಂಚೆ ಉಡೋದನ್ನು ಗೌರವಿಸಬೇಕು. ನಮ್ಮೂರಲ್ಲೇ ಇದನ್ನು ಗೌರವಿಸದೆ ಹೋದ್ರೆ ಅದು ಅಪಮಾನವಾಗುತ್ತೆ. ಬೆಂಗಳೂರಿನ ಕೆಲವು ಕ್ಲಬ್ಗಳಲ್ಲಿ ಇಂತ ಘಟನೆಗಳು ನಡೆದಿವೆ ಎಂದರು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...