ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!

Date:

ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!

ಬೆಂಗಳೂರು: ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆಯಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಮಾನಂದ (8) ಕೊಲೆಯಾದ ಬಾಲಕನಾಗಿದ್ದು, ಆರೋಪಿ ಮತ್ತೂರು ಎಂಬಾತನಿಂದ ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬ ನಡುವೆ ಗಲಾಟೆ ನಡೆದಿದೆ.
ಈ ಹಿನ್ನೆಲೆ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಆರೋಪಿ ಮತ್ತೂರು ಮೃತದೇಹವನ್ನು ಚೀಲದಲ್ಲಿ ಕಟ್ಟಿ ಬಿಸಾಡಿದ್ದು, ನಿನ್ನೆ ರಾಯಸಂದ್ರ ಕೆರೆ ಬಳಿ ಮೃತದೇಹ ಪತ್ತೆಯಾಗಿದೆ. ಸದ್ಯ ಆರೋಪಿ ಮತ್ತೂರು ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...