ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರನ್ನು ತಿರುಗಿಯೂ ನೋಡದೆ ಹೋದ್ರೂ ಸಿಎಂ ! ಯಾಕೆ ಗೊತ್ತಾ ?

Date:

ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಿದ್ದಾಜಿದ್ದಿ ಪೈಪೋಟಿಯನ್ನು ನೀಡಿ ಜಯಶಾಲಿಯಾದ ಶರತ್ ಬಚ್ಚೇಗೌಡ ಅವರು ಈ ಹಿಂದೆ ಬಿಜೆಪಿಯಲ್ಲಿದ್ದರೂ ಸಹ ಈ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರಿಂದ ಅವರ ಮೇಲೆ ಬಿಜೆಪಿಯವರಿಗೆ ಅಸಮಾಧಾನ ಇದೆ ಎಂದು ಹೇಳಲಾಗಿತ್ತು .

ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ವಚನ ಸ್ವೀಕಾರ ಕಾರ್ಯಕ್ರಮದ ನಂತರ ನೂಕುನುಗ್ಗಲು ಉಂಟಾಗಿದ್ದು, ಶರತ್ ಬಚ್ಚೇಗೌಡ ಸಿಎಂ ಬಳಿ ಮಾತನಾಡಲು ಹೋಗಿದ್ದಾರೆ. ಆದರೆ ಅವರನ್ನು ತಿರುಗಿಯೂ ನೋಡದೆ ಸಿಎಂ ಮುಂದೆ ಸಾಗಿದ್ದಾರೆ ಎನ್ನಲಾಗಿದೆ ಯಡಿಯೂರಪ್ಪ ಅವರು ಶರದ್ ಬಚ್ಚೇಗೌಡರು ಬಿಜೆಪಿಯಿಂದ ಹೊರ ಹೋಗಿದ್ದಕ್ಕೆ ಬೇಸರಗೊಂಡು ಅವರನ್ನು ಮಾತನಾಡಿಸಿಲ್ಲ ಎಂದು ರಾಜಕೀಯ ವಲಯದಲ್ಲಿ ಮಾತು ಕೇಳಿ ಬರುತ್ತಿದೆ .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...