ಪಟ್ಟಣಗೆರೆ ಶೆಡ್ ಮಾಲೀಕನಿಗೆ ಕಂಟಕ !

Date:

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್

ಪೆಟ್ರೋಲ್-ಡೀಸೆಲ್ ದರ ಏರಿಕೆ: ಶೆಲ್ ಬಂಕ್ʼಗಳಿಂದ ಗ್ರಾಹಕರಿಗೆ ಶಾಕ್ ಬೆಂಗಳೂರು: ನಗರದಲ್ಲಿ ಪೆಟ್ರೋಲ್...

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ

ಹಾಲು ಕಲಬೆರಕೆಯೇ? ಮನೆಯಲ್ಲಿ ಈ 4 ಟೆಸ್ಟ್ ಮಾಡಿ ಚೆಕ್ ಮಾಡಿ ಇತ್ತೀಚಿನ...

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು

ಅಣ್ಣಮ್ಮ ಹಾಡಿಗೆ ಮಚ್ಚು ಹಿಡಿದು ನೃತ್ಯ ಮಾಡಿದ್ದ ರೌಡಿಶೀಟರ್‌ ಗಳು ಜೈಲುಪಾಲು ಬೆಂಗಳೂರು:...