ಪಟ್ಟಣಗೆರೆ ಶೆಡ್ ಮಾಲೀಕನಿಗೆ ಕಂಟಕ !

Date:

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...