ಪಟ್ಟಣಗೆರೆ ಶೆಡ್ ಮಾಲೀಕನಿಗೆ ಕಂಟಕ !

Date:

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...