ಪತ್ರಕರ್ತನ ‘ಸಿಗ್ನಲ್ ಜಂಪ್’ ಕಥೆಯಲ್ಲಿ ಏನಿದೇ ?

Date:

ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಬರಹಗಾರರಾದ ಜೋಗಿ, ಯತಿರಾಜ್ ವೀರಾಂಬುಧಿ, ಪೂರ್ಣಿಮಾ ಮಾಳಗಿಮನಿ, ಮಹೇಶ್ ಅರಬಳ್ಳಿ ಹಾಗೂ ವೀರಲೋಕ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.


ರವೀಂದ್ರ ಮುದ್ದಿ ಅವರು ಬರೆದ ‘ಸಿಗ್ನಲ್ ಜಂಪ್’ ಕಥಾ ಸಂಕಲನದಲ್ಲಿ ಒಟ್ಟು ವಿಭಿನ್ನ ಹತ್ತು ಕಥೆಗಳಿವೆ. ನಾಡಿನ ಹತ್ತು ಪ್ರಮುಖ ಬರಹಗಾರರು ಇಲ್ಲಿನ ಒಂದೊಂದು ಕಥೆಯನ್ನು ಒಬ್ಬೊಬ್ಬರು ಓದಿ ಆ ಕಥೆಯ ಬಗ್ಗೆ ಅವಲೋಕನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...