ಪರಮೇಶ್ವರ್  ಪಿಎ ರಮೇಶ್ ಅವರದ್ದು ಸಹಜ ಸಾವಲ್ಲ !?

Date:

ಸುದ್ದಿಗಾರರೊಂದಿಗೆ ಮಾತನಾಡಿದ.  ರೇಣುಕಾಚಾರ್ಯ ಅವರು  ಪರಮೇಶ್ವರ್  ಪಿಎ ರಮೇಶ್   ಅವರನ್ನು ಮುಗಿಸಲಾಗಿದೆ. ರಮೇಶ್ ಅವರ ಸಾವಿಗೆ ಬೇರೆ ಕಾರಣವಿದೆ. ಇದಕ್ಕೆ ಪರಮೇಶ್ವರ್ ಅವರೇ ಉತ್ತರ ನೀಡಬೇಕು. ಅದು ಸಹಜ ಸಾವಲ್ಲ ಎನ್ನಲಾಗಿದ್ದು ತನಿಖೆ ಬಳಿಕ ಸತ್ಯಾಂಶ ತಿಳಿಯುತ್ತದೆ ಎಂದು  ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ವಿನಾಕಾರಣ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಬಾರದು. ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡಿಲ್ಲ. ರಮೇಶ್ ಅವರ ಆತ್ಮಹತ್ಯೆ ಬಗ್ಗೆ ಅನುಮಾನಗಳಿದ್ದು, ಸಾವಿನ ಬಗ್ಗೆ ತನಿಖೆ ನಡೆಸಬೇಕು. ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...