ಪಾಸ್’ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ !

Date:

ಬೆಂಗಳೂರು: ”ವಿದೇಶಾಂಗ ಇಲಾಖೆ ಪಾಸ್ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ”ವಿದೇಶಾಂಗ ಇಲಾಖೆ ಪಾಸ್ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತೆ. ಆದ್ರೆ, ನಮಗೆ ಬಹಳ ಕೆಲಸ ಇದ್ದು, ಬರ ನಿರ್ವಹಣೆ, ಆಡಳಿತದ ಜವಾಬ್ದಾರಿ ನಮ್ಮ ಮೇಲಿದೆ.
ಕಾಂಗ್ರೆಸ್ಗೆ ಬೇರೆ ಕೆಲಸ ಇದೆ ಎಂದು ಹೆಚ್ಡಿಕೆ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ” ಎಂದು ತಿಳಿಸಿದರು. ”ಬರ ಪರಿಹಾರ ಕೊಟ್ಟಿದ್ದು, ಕೋರ್ಟ್ ಸೂಚನೆ ನಂತರ ಇನ್ನೂ ಬರ ಪರಿಹಾರ ಕೇಂದ್ರದಿಂದ ಬರಬೇಕು. ಆ ಸಹಕಾರವನ್ನು ಅವರು ಮೊದಲು ಕೊಡಲಿ. ನಮ್ಮ ಸಾಧನೆ, ಗ್ಯಾರಂಟಿ ನೋಡಿ ಬಿಜೆಪಿಗೆ ಹೊಟ್ಟೆ ಉರಿ” ಎಂದು ಇದೇ ವೇಳೆ ಟೀಕಿಸಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...