ಪಿಎಸ್‌ಐ ನೇಮಕಾತಿ ಅಕ್ರಮ: ಸರ್ಕಾರದ ಪರ ವಾದ ಮಂಡಿಸಲು ವಕೀಲ ನೇಮಕ

Date:

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಸರ್ಕಾರದ ಪರ ವಾದ ಮಂಡಿಸಲು ವಕೀಲ ಸುಧನ್ವರವರನ್ನ ಗೃಹ ಇಲಾಖೆ ನೇಮಕ ಮಾಡಿದೆ. ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗದ ಎದುರು ಸಿಐಡಿ ಪರ ಸುಧನ್ವ ಡಿ.ಎಸ್ ಅವರ ವಾದ ಮಂಡಿಸಲಿದ್ದಾರೆ.


ಏಕ ಸದಸ್ಯ ಆಯೋಗ ರಚನೆಯಾಗುತ್ತಿದ್ದಂತೆ,
ಅದರ ಎದುರು ಸಿಐಡಿ ಪರ ವಾದ ಮಂಡಿಸಲು ವಕೀಲ ಅಶೋಕ ನಾಯ್ಕ್ ಅವರನ್ನು ಈ ಹಿಂದೆ ನೇಮಿಸಲಾಗಿತ್ತು. ಆದ್ರೆ ಒಬ್ಬರಿಂದ ಪರಿಣಾಮಕಾರಿ ವಾದ ಮಂಡಿಸಲು ಕಷ್ಟವೆಂದು ಸಿಐಡಿ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟು ಗೃಹ ಇಲಾಖೆಗೆ ಮನವಿ ಮಾಡಿ ಮತ್ತೊಬ್ಬ ವಕೀಲರನ್ನು ನೇಮಿಸುವಂತೆ ಕೋರಿದ್ದರು.. ಇದರ ಬೆನ್ನಲ್ಲೇ ವಕೀಲ ಸುಧನ್ವ ಅವರನ್ನು ನೇಮಕ ಮಾಡಿ ಗೃಹ ಇಲಾಖೆ ಅದೇಶ ಹೊರಡಿಸಿದೆ..

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...