ಪುಟ್ಟಮಗುವಿನ ಬಾಳಿಗೆ ಬೆಳಕಾದ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Date:

ಪುಟ್ಟಮಗುವಿನ ಬಾಳಿಗೆ ಬೆಳಕಾದ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಧ್ರುವ ಸರ್ಜಾ ನಟನೆಯ ಪ್ಯಾನ್‌ ಇಂಡಿಯಾ ‘ಕೆಡಿ’ ಸಿನಿಮಾ ಬಿಡುಗಡೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೆ ಕೆಡಿ’ ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇದರ ನಡುವೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪುಟ್ಟಮಗುವಿನ ಬಾಳಿಗೆ ಬೆಳಕಾಗಿದ್ದಾರೆ. ಹೌದು ಕಣ್ಣಿನ ಸಮಸ್ಯೆಯಿದ್ದ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.
ಆ ಮೂಲಕ ಆ ಬಾಲಕನ ಕಣ್ಣು ದೃಷ್ಟಿ ಸರಿ ಹೋಗುವಂತೆ ಮಾಡಿದ್ದಲ್ಲದೆ, ಆ ಬಾಲಕನ ಹಾಗೂ ಅವರ ಕುಟುಂಬಕ್ಕೆ ಬೆಳಕಾಗಿದ್ದಾರೆ. ತಾವೇ ಮುಂದೆ ನಿಂತು ಮಂಜುನಾಥ ದೃಷ್ಟಿ ಆಸ್ಪತ್ರೆಯಲ್ಲಿ ಆ ಪುಟ್ಟ ಬಾಲಕನಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಆ ಬಾಲಕನ ದೃಷ್ಟಿದೋಷ ನಿವಾರಣೆ ಆಗಿದೆ.


ಬಾಲಕನ ತಂದೆ ವಿಡಿಯೋನಲ್ಲಿ ಈ ಬಗ್ಗೆ ವಿವರಣೆ ನೀಡಿದ್ದು, ‘ನನ್ನ ಪುಟ್ಟ ಮಗನಿಗೆ ಕಣ್ಣಿನ ಸಮಸ್ಯೆ ಇತ್ತು. ಅದನ್ನು ಧ್ರುವ ಸರ್ಜಾ ಅಣ್ಣನ ಬಳಿ ಹೇಳಿಕೊಂಡೆವು. ಕೂಡಲೇ ಅವರು ಆಸ್ಪತ್ರೆಗೆ ಹೇಳಿದರು. ಅವರಿಂದ ಮಗನ ಕಣ್ಣು ದೃಷ್ಟಿ ಸರಿಹೋಗಿದೆ. ಅವನು ಪ್ರಪಂಚ ನೋಡುವಂತಾಗಿದೆ’ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...