ಪುನೀತ್ ಅಂತಿಮ ದರ್ಶನ ಪಡೆದಿದ್ದ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

Date:

ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಂತ ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರದಂದು ಆಗಮಿಸಿ, ತೆಲುಗು ನಟ ನಂದಮೂರಿ ಬಾಲಕೃಷ್ಣ ( Actor Nandamuri Balakrishna ) ಆಗಮಿಸಿ, ಪಡೆದಿದ್ದರು.

ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರು ಹಲವು ದಿನಗಳಿಂದ ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಇಂದು ಹೈದರಾಬಾದಿನ ಬಂಜಾರ ಹಿಲ್ಸ್ ನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅಂದಹಾಗೇ ದಿನಾಂಕ 29-10-2021ರಂದು ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರ ಆಗಮಿಸಿ, ಕಂಠೀರವ ಕ್ರೀಢಾಂಗಣದಲ್ಲಿ ವಿಕ್ಟರಿ ವೆಂಕಟೇಶ್, ಹಾಲಿ ಹಾಗೂ ನಂದಮೂರಿ ಬಾಲಕೃಷ್ಣ ಅವರು ಪಡೆದಿದ್ದರು. ಅಲ್ಲದೇ ಪುನೀತ್ ರಾಜ್ ಕುಟುಂಬಸ್ಥರಿಗೆ, ನಟ ಶಿವರಾಜ್ ಕುಮಾರ್ ಗೆ ಸಾಂತ್ವಾನ ಹೇಳಿದ್ದರು.

ಈ ವೇಳೆ ಮಾತನಾಡಿದ್ದಂತ ಅವರು, ನಾವು ಒಂದೇ ಕುಟುಂಬದಲ್ಲಿ ಹುಟ್ಟಿರದೇ ಇದ್ದರೂ, ಸಹೋದರರಿದ್ದಂತೆ. ಹಲವು ಬಾರಿ ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಭೇಟಿಯಾಗಿದ್ದೇನೆ. ಪುನೀತ್ ಇಲ್ಲವೆನ್ನುವುದನ್ನು ನಂಬಲು ಆಗ್ತಾ ಇಲ್ಲ ಎಂದಿದ್ದರು. ಇಂತಹ ಅವರು ಇಂದು ಭುಜದ ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...