ಪುನೀತ್ ಜೀವನ ಚರಿತ್ರೆ ತೆರೆಗೆ…ಸಿನಿಮಾ ಯಾವ್ದು ಗೊತ್ತಾ?

Date:

ಸ್ಯಾಂಡಲ್​ವುಡ್​ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಜೀವನಾಧಾರಿತ ಕಥೆಯನ್ನೊಳಗೊಂಡು ಶಾರ್ಟ್ ಫಿಲ್ಮ್ ರೆಡಿಯಾಗ್ತಿದೆ.ನಿರ್ದೇಶಕ ತೇಜಸ್ ರಂಗನಾಥ್ ಅಪ್ಪು ಅವರ ಜೀವನ ಹಾಗೂ ಉತ್ತಮ ಕಾರ್ಯಗಳ ಕುರಿತಾಗಿ ಕಿರುಚಿತ್ರ ಮಾಡುತ್ತಿದ್ದು, ಅವರ ಜೊತೆ ಮನೋಜ್‌ ಕುಮಾರ್‌, ವಿಶ್ವನಾಥ್‌ ಗೌಡ, ಶರತ್‌ ಕುಮಾರ್‌, ಪೃಥ್ವಿರಾಜ್‌, ತಿಲಕ್‌ ಗೌಡ, ಸಮಂಜು ಮಣಿ ಸೇರಿದಂತೆ ಪುನೀತ್‌ ರಾಜಕುಮಾರ್‌ ಅವರ ಒಂದಷ್ಟು ಕಟ್ಟಾ ಅಭಿಮಾನಿಗಳು ‘ಅಜಾತಶತ್ರು’ ಎಂಬ ಹೆಸರಿನಲ್ಲಿ ಕಿರುಚಿತ್ರವನ್ನು ತಯಾರು ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಪುನೀತ್ ಅವರ ಸೋದರಳಿಯ ನಟ ಧೀರೇನ್ ರಾಮ್​ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಪೇಜ್​ನಲ್ಲಿ ಪೋಸ್ಟ್ ಮಾಡಿ, ಅಜಾತಶತ್ರು ಕಿರುಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಒಳ್ಳೆಯ ಯಶಸ್ಸು ಸಿಗಲಿ ಎಂದು ಹೇಳಿದ್ದಾರೆ.ಮಾರ್ಚ್ 17 ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಈ ಅಜಾತಶತ್ರು ಕಿರುಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪೋಸ್ಟರ್​ನಲ್ಲಿ ಹಂಚಿಕೊಂಡಿದೆ.

https://www.instagram.com/p/B7qRlstFN9X/?igshid=1142nj8qeeuw4

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...