ಪುನೀತ್ ನಮನ; ಅಭಿಮಾನಿಗಳಿಗೆ ಪ್ರತ್ಯೇಕ ಕಾರ್ಯಕ್ರಮ

Date:

ಪುನೀತ್​ ರಾಜ್​​ಕುಮಾರ್ ಅಗಲಿಕೆ​ ಹಿನ್ನೆಲೆ ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್​ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು, ಮತ್ತು ದಕ್ಷಿಣ ಭಾರತದ ಸಿನಿ ಸ್ಟಾರ್ಸ್​​ಗೆ ಆಮಂತ್ರಣ ನೀಡಲಾಗಿದೆ.

ಜೊತೆಗೆ ರಾಜಕಾರಣಿಗಳು, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗೆ ಸುಮಾರು ಎರಡು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ನಾಳೆಯ ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆದ್ರೆ ಅಭಿಮಾನಿಗಳಿಗೇ ಅಂತಾನೇ ಪ್ರತ್ಯೇಕ ಕಾರ್ಯಕ್ರಮ ನಡೆಸಲು ಚಲಚಿತ್ರ ವಾಣಿಜ್ಯ ಮಂಡಳಿ ಮತ್ತು ಶಿವರಾಜ್​​ಕುಮಾರ್​ ನಿರ್ಧಾರಿಸಿದ್ದಾರೆ.

ಬೆಂಗಳೂರು ಬಿಟ್ಟು ರಾಜ್ಯದ ಇನ್ನೊಂದು ಭಾಗದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತೆ. ಎಲ್ಲಿ, ಯಾವತ್ತು ಅಂತ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತೆ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್​ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...