ಪುನೀತ್ ನಮನ; ಅಭಿಮಾನಿಗಳಿಗೆ ಪ್ರತ್ಯೇಕ ಕಾರ್ಯಕ್ರಮ

Date:

ಪುನೀತ್​ ರಾಜ್​​ಕುಮಾರ್ ಅಗಲಿಕೆ​ ಹಿನ್ನೆಲೆ ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್​ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು, ಮತ್ತು ದಕ್ಷಿಣ ಭಾರತದ ಸಿನಿ ಸ್ಟಾರ್ಸ್​​ಗೆ ಆಮಂತ್ರಣ ನೀಡಲಾಗಿದೆ.

ಜೊತೆಗೆ ರಾಜಕಾರಣಿಗಳು, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೀಗೆ ಸುಮಾರು ಎರಡು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ನಾಳೆಯ ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆದ್ರೆ ಅಭಿಮಾನಿಗಳಿಗೇ ಅಂತಾನೇ ಪ್ರತ್ಯೇಕ ಕಾರ್ಯಕ್ರಮ ನಡೆಸಲು ಚಲಚಿತ್ರ ವಾಣಿಜ್ಯ ಮಂಡಳಿ ಮತ್ತು ಶಿವರಾಜ್​​ಕುಮಾರ್​ ನಿರ್ಧಾರಿಸಿದ್ದಾರೆ.

ಬೆಂಗಳೂರು ಬಿಟ್ಟು ರಾಜ್ಯದ ಇನ್ನೊಂದು ಭಾಗದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತೆ. ಎಲ್ಲಿ, ಯಾವತ್ತು ಅಂತ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತೆ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್​ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...