ಪುನೀತ್ ಪುಣ್ಯತಿಥಿ: ಪಿಂಡ ಬಿಟ್ಟ ವಿನೋದ್ ರಾಜ್

Date:

ನಟ ಪುನೀತ್ ರಾಜ್​ಕುಮಾರ್​ ಅವರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಟ ವಿನೋದ್ ರಾಜ್ ಕಾವೇರಿ ನದಿ ತಟದಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.

ತಾಯಿ ಲೀಲಾವತಿ ಜೊತೆ ತೆರಳಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂಗಮದಲ್ಲಿ ಪುನೀತ್ ಅವರ ವೈದಿಕ ಕ್ರಿಯಾ ಕರ್ಮದ ಕಾರ್ಯ ನೆರವೇರಿಸಿದ್ದಾರೆ.

ಸ್ಥಳೀಯ ವೈದಿಕರ ನೇತೃತ್ವದಲ್ಲಿ ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನೆರವೇರಿಸಿದ್ದಾರೆ.

ಬಳಿಕ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು, ಪುನೀತ್ ರಾಜ್​ಕುಮಾರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...