ಪುನೀತ್ ಪುಣ್ಯತಿಥಿ: ಪಿಂಡ ಬಿಟ್ಟ ವಿನೋದ್ ರಾಜ್

Date:

ನಟ ಪುನೀತ್ ರಾಜ್​ಕುಮಾರ್​ ಅವರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಟ ವಿನೋದ್ ರಾಜ್ ಕಾವೇರಿ ನದಿ ತಟದಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.

ತಾಯಿ ಲೀಲಾವತಿ ಜೊತೆ ತೆರಳಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂಗಮದಲ್ಲಿ ಪುನೀತ್ ಅವರ ವೈದಿಕ ಕ್ರಿಯಾ ಕರ್ಮದ ಕಾರ್ಯ ನೆರವೇರಿಸಿದ್ದಾರೆ.

ಸ್ಥಳೀಯ ವೈದಿಕರ ನೇತೃತ್ವದಲ್ಲಿ ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನೆರವೇರಿಸಿದ್ದಾರೆ.

ಬಳಿಕ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು, ಪುನೀತ್ ರಾಜ್​ಕುಮಾರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...