ಪುನೀತ್ ಮನೆಯಲ್ಲಿ ಚಿನ್ನಾಭರಣ ಪರಿಶೋಧಕರು..!!

Date:

ಪುನೀತ್ ಮನೆಗೆ ಆಗಮಿಸಿದ ಚಿನ್ನಾಭರಣ ಪರಿಶೋಧಕರು..!!

ಇಂದು ಬೆಳ್ಳಗೆಯಿಂದ ಐಟಿ ಅಧಿಕಾರಿಗಳು ಕನ್ನಡ ಚಿತ್ರರಂಗದ ಸ್ಟಾರ್ ನಟರ ಮನೆ ಮೇಲೆ ದಾಳಿ ನಡೆಸಿದ್ದಾರೆ.. ಕಿಚ್ಚ ಸುದೀಪ್, ಶಿವಣ್ಣ, ಯಶ್ ಸೇರಿದಂತೆ ಪುನೀತ್ ರಾಜ್ ಕುಮಾರ್ ಅವರ ಮನೆ ಮೇಲು ಐಟಿ ದಾಳಿ ನಡೆದಿದೆ.. ಇನ್ನು ಅಧಿಕಾರಿಗಳು ಪುನೀತ್ ರಾಜ್ ಕುಮಾರ್ ಅವರ ಮನೆಗೆ ಮೂರು ಚಿನ್ನಾಭರಣ ಪರಿಶೋಧಕರನ್ನ ಕರೆಸಿಕೊಂಡಿದೆ.. 

ಇವರು  ಚಿನ್ನಾಭರಣವನ್ನ ಅಳತೆ ಮಾಡುವ ತಕ್ಕಡಿಯನ್ನ ತಂದಿದ್ದು, ಮನೆಯಲ್ಲಿರುವ ಆಭರಣಗಳ ಅಳತೆಯನ್ನ‌ ಮಾಡಲ್ಲಿದ್ದಾರೆ.. ನಿನ್ನೆಯೇ ಕೋರ್ಟ್ ನಿಂದ ದಾಳಿಯ ಬಗ್ಗೆ ಅನುಮತಿಯನ್ನ ಪಡೆದುಕೊಂಡು ಇಂದು ಬೆಳಗ್ಗೆ ಏಕಕಾಲದಲ್ಲಿ ಎಲ್ಲ ಕಡೆಗೆ ಐಟಿ ಇಲಾಖೆ ದಾಳಿ ನಡೆಸಿದೆ..‌ ಇದರಲ್ಲಿ ಕನ್ನಡದ ನಟರು ಮಾತ್ರವಲ್ಲ ಹೆಸರಾಂತ ನಿರ್ಮಾಪಕರು ಸಹ ಸೇರಿದ್ದಾರೆ..

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...