ಪುನೀತ್ ಮನೆಯಲ್ಲಿ ಚಿನ್ನಾಭರಣ ಪರಿಶೋಧಕರು..!!

Date:

ಪುನೀತ್ ಮನೆಗೆ ಆಗಮಿಸಿದ ಚಿನ್ನಾಭರಣ ಪರಿಶೋಧಕರು..!!

ಇಂದು ಬೆಳ್ಳಗೆಯಿಂದ ಐಟಿ ಅಧಿಕಾರಿಗಳು ಕನ್ನಡ ಚಿತ್ರರಂಗದ ಸ್ಟಾರ್ ನಟರ ಮನೆ ಮೇಲೆ ದಾಳಿ ನಡೆಸಿದ್ದಾರೆ.. ಕಿಚ್ಚ ಸುದೀಪ್, ಶಿವಣ್ಣ, ಯಶ್ ಸೇರಿದಂತೆ ಪುನೀತ್ ರಾಜ್ ಕುಮಾರ್ ಅವರ ಮನೆ ಮೇಲು ಐಟಿ ದಾಳಿ ನಡೆದಿದೆ.. ಇನ್ನು ಅಧಿಕಾರಿಗಳು ಪುನೀತ್ ರಾಜ್ ಕುಮಾರ್ ಅವರ ಮನೆಗೆ ಮೂರು ಚಿನ್ನಾಭರಣ ಪರಿಶೋಧಕರನ್ನ ಕರೆಸಿಕೊಂಡಿದೆ.. 

ಇವರು  ಚಿನ್ನಾಭರಣವನ್ನ ಅಳತೆ ಮಾಡುವ ತಕ್ಕಡಿಯನ್ನ ತಂದಿದ್ದು, ಮನೆಯಲ್ಲಿರುವ ಆಭರಣಗಳ ಅಳತೆಯನ್ನ‌ ಮಾಡಲ್ಲಿದ್ದಾರೆ.. ನಿನ್ನೆಯೇ ಕೋರ್ಟ್ ನಿಂದ ದಾಳಿಯ ಬಗ್ಗೆ ಅನುಮತಿಯನ್ನ ಪಡೆದುಕೊಂಡು ಇಂದು ಬೆಳಗ್ಗೆ ಏಕಕಾಲದಲ್ಲಿ ಎಲ್ಲ ಕಡೆಗೆ ಐಟಿ ಇಲಾಖೆ ದಾಳಿ ನಡೆಸಿದೆ..‌ ಇದರಲ್ಲಿ ಕನ್ನಡದ ನಟರು ಮಾತ್ರವಲ್ಲ ಹೆಸರಾಂತ ನಿರ್ಮಾಪಕರು ಸಹ ಸೇರಿದ್ದಾರೆ..

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...