ಪುನೀತ್ ರಾಜಕುಮಾರ್‌ಗೆ ಬಸವಶ್ರೀ ಪ್ರಶಸ್ತಿ

Date:

ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್​​​ ಅವರಿಗೆ ನೀಡುವುದಾಗಿ ಅನೌನ್ಸ್​ ಮಾಡಿದ್ದಾರೆ.

ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದ ಮುರುಘಾಮಠ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಸವಶ್ರೀ ಪ್ರಶಸ್ತಿ’ ಮೊತ್ತ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವು. ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್​​​ ಅವರನ್ನು ಆಹ್ವಾನಿಸಲಾಗುವುದು ಎಂದರು ಪೀಠಾಧಿಪತಿ ಡಾ. ಶಿವಮೂರ್ತಿಯವರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...