ಪುನೀತ್ ವರ್ಕೌಟ್ ಗೆ ಧೋನಿ ಫಿದಾ

Date:

ಇದೇ ಏಪ್ರಿಲ್ ಒಂದನೇ ತಾರೀಕಿನ ದು ಯುವರತ್ನ ಚಿತ್ರ ದೇಶದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಲಿದೆ. ಯುವರತ್ನ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರದ ಪ್ರಮೋಷನ್ ಶುರು ಮಾಡಿರುವ ಯುವರತ್ನ ಚಿತ್ರತಂಡ ಇತ್ತೀಚೆಗಷ್ಟೇ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ವನ್ನು ನೀಡಿದೆ.

 

ಹೀಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಷಯ ಚರ್ಚೆಯಾಗಿದೆ. ಪುನೀತ್ ಅವರ ವರ್ಕೌಟ್ ವಿಷಯ ಬಂದಾಗ ಮಾತನಾಡಿದ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಮಹೇಂದ್ರ ಸಿಂಗ್ ಧೋನಿ ಅವರು ಕರೆ ಮಾಡಿ ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಡಿಯೋ ಗೆ ಪ್ರಶಂಸೆ ವ್ಯಕ್ತಪಡಿಸಿ ತನ್ನ ಬಹಿರಂಗಪಡಿಸಿದ್ದಾರೆ.

 

 

ಹೌದು ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಡಿಯೋ ವೀಕ್ಷಿಸಿದ ಮಹೇಂದ್ರ ಸಿಂಗ್ ಧೋನಿ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಕರೆ ಮಾಡಿ ವರ್ಕೌಟ್ ಬಗ್ಗೆ ಹೊಗಳಿದ್ದರು ಎಂಬ ವಿಷಯವನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಹಂಚಿಕೊಂಡರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...