ಪುನೀತ್ ವರ್ಕೌಟ್ ಗೆ ಧೋನಿ ಫಿದಾ

Date:

ಇದೇ ಏಪ್ರಿಲ್ ಒಂದನೇ ತಾರೀಕಿನ ದು ಯುವರತ್ನ ಚಿತ್ರ ದೇಶದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಲಿದೆ. ಯುವರತ್ನ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರದ ಪ್ರಮೋಷನ್ ಶುರು ಮಾಡಿರುವ ಯುವರತ್ನ ಚಿತ್ರತಂಡ ಇತ್ತೀಚೆಗಷ್ಟೇ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ವನ್ನು ನೀಡಿದೆ.

 

ಹೀಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಷಯ ಚರ್ಚೆಯಾಗಿದೆ. ಪುನೀತ್ ಅವರ ವರ್ಕೌಟ್ ವಿಷಯ ಬಂದಾಗ ಮಾತನಾಡಿದ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಮಹೇಂದ್ರ ಸಿಂಗ್ ಧೋನಿ ಅವರು ಕರೆ ಮಾಡಿ ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಡಿಯೋ ಗೆ ಪ್ರಶಂಸೆ ವ್ಯಕ್ತಪಡಿಸಿ ತನ್ನ ಬಹಿರಂಗಪಡಿಸಿದ್ದಾರೆ.

 

 

ಹೌದು ಪುನೀತ್ ರಾಜ್ ಕುಮಾರ್ ಅವರ ವರ್ಕೌಟ್ ವಿಡಿಯೋ ವೀಕ್ಷಿಸಿದ ಮಹೇಂದ್ರ ಸಿಂಗ್ ಧೋನಿ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಕರೆ ಮಾಡಿ ವರ್ಕೌಟ್ ಬಗ್ಗೆ ಹೊಗಳಿದ್ದರು ಎಂಬ ವಿಷಯವನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಹಂಚಿಕೊಂಡರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...