ಪುನೀತ್ ವೈದ್ಯ ರಮಣರಾವ್ ಮನೆಗೆ ಪೊಲೀಸ್ ಕಣ್ಗಾವಲು

Date:

ಪುನೀತ್ ರಾಜ್‍ಕುಮಾರ್ ಅವರ ಸಾವಿಗೆ ವೈದ್ಯರ ಎಡವಟ್ಟೇ ಕಾರಣ ಎಂದು ಕೆಲವರು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಡಾ.ರಾಜ್ ಕುಟುಂಬದ ವೈದ್ಯ ಡಾ.ರಮಣರಾವ್ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

 

ಸದಾಶಿವನಗರದಲ್ಲಿರುವ ಅವರ ನಿವಾಸದ ಬಳಿ ಇರುವ ವೈದ್ಯ ರಮಣರಾವ್ ಅವರ ಮನೆ ಮತ್ತು ಕ್ಲಿನಿಕ್ ಬಳಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ.

ಈಗಾಗಲೇ ಕೆಲ ಅಭಿಮಾನಿಗಳು ವೈದ್ಯರನ್ನು ಬಂಧಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನೆಗಳು ಕೂಡ ವಿವಿಧೆಡೆ ಆರಂಭಗೊಂಡಿದೆ. ಹಲವು ಸಂಘಟನೆಗಳು ನಿವಾಸದ ಬಳಿ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಪೊಲೀಸರ ಗಸ್ತು ಹಾಗೂ ಕಾವಲನ್ನು ಹೆಚ್ಚಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...