ಪುನೀತ್ ಸಾವು; 4ಕ್ಕೇರಿದ ಅಭಿಮಾನಿಗಳ ಸಾವು

Date:

ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ.

ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ನಿನ್ನೆ ನೆಚ್ಚಿನ ನಟನ ಅಗಲಿಕೆಯ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದರು. ಅದೇ ದುಃಖದಲ್ಲೇ ಮಲಗಿದ್ದ ಅಭಿಮಾನಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ದುಖಃ ಭರಿಸುವಂತಹ ಶಕ್ತಿ ನೀಡಲಿ ಎಂದು ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಪುನೀತ್ ಸಾವಿನ ಸುದ್ದಿ ಬಹಿರಂಗ ವಾದಾಗಿನಿಂದ ಇಂದು ಬೆಳಿಗ್ಗೆವರೆಗೂ 3ಮಂದಿ ಅಪ್ಪು ಅಭಿಮಾನಿಗಳು ಸಾವಿಗೀಡಾಗಿದ್ದರು. ಇದೀಗ ಜ್ಞಾನಮೂರ್ತಿ ತಮ್ಮಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದು ಪುನೀತ್ ಸಾವಿನ ಸುದ್ದಿ ಕೇಳಿ ಸಾವಿಗೀಡಾಗಿರುವ ಪುನೀತ್ ಅಭಿಮಾನಿಗಳ ಸಂಖ್ಯೆ ನಾಲ್ಕಕ್ಕೇರಿದೆ.

 

 

Share post:

Subscribe

spot_imgspot_img

Popular

More like this
Related

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....