No menu items!
13.6 C
Munich
Saturday, August 22, 2026

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ವಿಧಿವಶ

Must read

ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ. ಇವರು ಐವರು ಪುತ್ರರು, ಆರು ಪುತ್ರಿಯರು ಬಂಧುವರ್ಗವನ್ನು ಅಗಲಿದ್ದಾರೆ.

- Advertisement -spot_img

More articles

- Advertisement -spot_img

Latest article