ಪೊಲೀಸರ ಕಾರ್ಯಾಚರಣೆ: ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ

Date:

ಬೆಂಗಳೂರು: ಸಂಪಂಗಿರಾಮನಗರ ಪೊಲೀಸರ ಕಾರ್ಯಾಚರಣೆ ನಡೆದಿದ್ದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನವಾಗಿದೆ. ಚಿನ್ನದ ವ್ಯಾಪರಿಯ ಮನೆಯಲ್ಲಿ 84 ಲಕ್ಷ ಬೆಲೆ ಬಾಳುವ 1.399 ಕೆಜಿ ಕಳವು ಮಾಡಿದ್ದ ಆರೋಪಿ ಚಿನ್ನದ ವ್ಯಾಪಾರಿ ರಾಮಮೂರ್ತಿ ಆರೋಪಿಗೆ ಗಟ್ಟಿ ಚಿನ್ನವನ್ನು ಕೊಟ್ಟು ಆಭರಣ ತಯರಿಸಲು ಹೇಳಿದ್ರು ಈ ಹಿಂದೆ ರಾಮಮೂರ್ತಿ ಮೋಹನ್ ಲಾಲ್ ನೀಡಿದ್ದ 2.931 ಕೆಜಿ ಚಿನ್ನದ ಮಾತನಾಡುವ ವಿಚಾರವಾಗಿ ಮನೆಗೆ ಕರೆಸಿದ್ದರು ಈ ವೇಳೆ ರಾಮ್ ಲಾಲ್ ಬಾತ್ ರೂಂಗೆ ಹೋಗಿದ್ದಾಗ ಚಿನ್ನಾಭರಣ ಕಳುವು ಮಾಡಿದ್ದ ಮೋಹನ್ ಲಾಲ್ ಸದ್ಯ ಆರೋಪಿಯನ್ನು ಬಂಧಿಸಿ 1.399 ಕೆಜಿ ಚಿನ್ನಾಭರಣ ವಶಕ್ಕೆ ಪಡೆದ ಸಂಪಂಗಿ ರಾಮನಗರ ಪೊಲೀಸರು

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...