ಪೊಲೀಸರ ಕಾರ್ಯಾಚರಣೆ: ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ

Date:

ಬೆಂಗಳೂರು: ಸಂಪಂಗಿರಾಮನಗರ ಪೊಲೀಸರ ಕಾರ್ಯಾಚರಣೆ ನಡೆದಿದ್ದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನವಾಗಿದೆ. ಚಿನ್ನದ ವ್ಯಾಪರಿಯ ಮನೆಯಲ್ಲಿ 84 ಲಕ್ಷ ಬೆಲೆ ಬಾಳುವ 1.399 ಕೆಜಿ ಕಳವು ಮಾಡಿದ್ದ ಆರೋಪಿ ಚಿನ್ನದ ವ್ಯಾಪಾರಿ ರಾಮಮೂರ್ತಿ ಆರೋಪಿಗೆ ಗಟ್ಟಿ ಚಿನ್ನವನ್ನು ಕೊಟ್ಟು ಆಭರಣ ತಯರಿಸಲು ಹೇಳಿದ್ರು ಈ ಹಿಂದೆ ರಾಮಮೂರ್ತಿ ಮೋಹನ್ ಲಾಲ್ ನೀಡಿದ್ದ 2.931 ಕೆಜಿ ಚಿನ್ನದ ಮಾತನಾಡುವ ವಿಚಾರವಾಗಿ ಮನೆಗೆ ಕರೆಸಿದ್ದರು ಈ ವೇಳೆ ರಾಮ್ ಲಾಲ್ ಬಾತ್ ರೂಂಗೆ ಹೋಗಿದ್ದಾಗ ಚಿನ್ನಾಭರಣ ಕಳುವು ಮಾಡಿದ್ದ ಮೋಹನ್ ಲಾಲ್ ಸದ್ಯ ಆರೋಪಿಯನ್ನು ಬಂಧಿಸಿ 1.399 ಕೆಜಿ ಚಿನ್ನಾಭರಣ ವಶಕ್ಕೆ ಪಡೆದ ಸಂಪಂಗಿ ರಾಮನಗರ ಪೊಲೀಸರು

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...