ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ

Date:

ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಮಗಾಗಿ ಉದ್ಯೋಗ ಕಾದಿದೆ‌.‌ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 12 ಅರ್ಜಿ ಸಲ್ಲಿಕೆಗೆ ಕೊನೇ ದಿನ.
ಹೇಗಿರುತ್ತೆ ನೇಮಕಾತಿ ಪ್ರಕ್ರಿಯೆ : ಪ್ರವೇಶ ಪರೀಕ್ಷೆ (ಸಿಇಟಿ) , ದೇಹಸಹಿಷ್ಣುತಾ ಪರೀಕ್ಷೆ (ಇಟಿ-ಪಿಎಸ್ ಟಿ ) , ವೈದ್ಯಕೀಯ ಪರೀಕ್ಷೆ (ಮೆಡಿಕಲ್ ಟೆಸ್ಟ್) ಇರುತ್ತದೆ
‌ದ್ವಿತೀಯ ಪಿಯುಸಿ ಉತ್ತೀರ್ಣರಾದರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.‌ 168 cm ಎತ್ತರವಿರಬೇಕು.

ವೇತನ ಶ್ರೇಣಿ: .23500-47650 ರೂ
ಅಂದರೆ ಸುಮಾರು ರೂ.34000.00 ವೇತನ

ಹುದ್ದೆಗಳು : ರಾಜ್ಯಾದ್ಯಂತ 4000‌
ಮಂಗಳೂರು ನಗರ-140 ಹುದ್ದೆಗಳು.
ದಕ ಜಿಲ್ಲೆ-68 ಹುದ್ದೆಗಳು.
ಉಡುಪಿ ಜಿಲ್ಲೆ-81 ಹುದ್ದೆಗಳು.

ವಯೋಮಿತಿ: ಕನಿಷ್ಟ 19ವರ್ಷ
ಗರಿಷ್ಟ -ಸಾಮಾನ್ಯ ವರ್ಗ 25ವರ್ಷ
SC /ST/ OBC -27ವರ್ಷ

ಸಮೀಪದ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.
GM/OBC -400ರೂ ಅರ್ಜಿ ಶುಲ್ಕ
SC/ST /C1-200ರೂ ಅರ್ಜಿ ಶುಲ್ಕವಿರುತ್ತದೆ.

ಬೇಕಾಗುವ ದಾಖಲೆ
*SSLC ಮಾರ್ಕ್ ಕಾರ್ಡ್_
*ಪಿಯುಸಿ ಮಾರ್ಕ್ ಕಾರ್ಡ್_
*ಆಧಾರ್ ಕಾರ್ಡ್_
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ_
*ಕನ್ನಡ ಮಾಧ್ಯಮ
*ಗ್ರಾಮೀಣ ವಿಧ್ಯಾಭ್ಯಾಸ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಪೋಟೋ

https://recruitment.ksp.gov.in/online-recruitment-application

Share post:

Subscribe

spot_imgspot_img

Popular

More like this
Related

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ: ಡಿ.ಕೆ. ಶಿವಕುಮಾರ್

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ:...

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....