ಪ್ರಚಾರಕ್ಕೆ ಆಗಮಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು !

Date:

ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಹಿರೇಗೌಜ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದರು.

ಆ ವೇಳೆ ಗ್ರಾಮಸ್ಥರೆಲ್ಲಾ ಮುತ್ತಿಗೆ ಹಾಕಿ, ಇಷ್ಟು ದಿನ ಎಲ್ಲಿ ಹೋಗಿದ್ದೀರಿ. ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ. ನೀರು ಕೊಡದಿದ್ದರೆ ಯಾರಿಗೂ ಮತ ಹಾಕುವುದಿಲ್ಲ. ನೀರು ಕೊಟ್ಟ ನಂತರ ಗ್ರಾಮದೊಳಗೆ ಕಾಲಿಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರ ಆಕ್ರೋಶ ಹೆಚ್ಚಾದ ಹಿನ್ನಲೆಯಲ್ಲಿ ಶೋಭಾ ಅವರು ಅಲ್ಲಿಂದ ತೆರಳಿದ್ದಾರೆ. ಇದೇರೀತಿ ನಿನ್ನೆ ಕೂಡ ಶೋಭಾ ಕರಂದ್ಲಾಜೆ ಅವರಿಗೆ ಕಡೂರು ತಾಲೂಕಿನ ಬಿದರೆ ಗ್ರಾಮದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ! ಬಿಹಾರ:...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..! ಚಳಿಗಾಲ (Winter)...

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹೆಚ್ಚಿನ...

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್...