ಪ್ರಚಾರದ ವೇಳೆ ಅಭಿಮಾನಿಗಳ ಒತ್ತಾಯಕ್ಕೆ ಡೈಲಾಗ್ ಹೇಳುತ್ತಿದ್ದ ದರ್ಶನ್ ಅರ್ಧಕ್ಕೆ ನಿಲ್ಲಿಸಿದ್ದು ಯಾಕೆ ಗೊತ್ತಾ !?

Date:

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ನಟ ದರ್ಶನ್ ವಿವಿಧೆಡೆ ಪ್ರಚಾರ ನಡೆಸಿದ್ದಾರೆ.

ಕೆಆರ್ ನಗರದ ಗಾಯನಹಳ್ಳಿಯಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ದರ್ಶನ್, ‘ಯಜಮಾನ’ ಸಿನಿಮಾದ ಡೈಲಾಗ್ ಹೇಳಿದ್ದಾರೆ. ‘ಹೇಯ್ ಕ್ಯಾಡ್ಬರಿ, ಆನೆ ನಡೆದಿದ್ದೇ ದಾರಿ. ಬರ್ತಾ ಇದ್ದಾರೆ.’ ಎಂದು ಅರ್ಧಕ್ಕೆ ಡೈಲಾಗ್ ನಿಲ್ಲಿಸಿದ್ದಾರೆ.

ಪ್ರಚಾರದ ವೇಳೆ ಅವರು ‘ಹೇಯ್ ಕ್ಯಾಡ್ಬರಿ, ಆನೆ ನಡೆದಿದ್ದೇ ದಾರಿ. ಬರ್ತಾ ಇದ್ದಾರೆ.’ ಇನ್ಮುಂದೆ ಡೈಲಾಗ್ ಹೇಳಿದರೆ ಕಾಂಟ್ರವರ್ಸಿ ಆಗುತ್ತೆ ಎಂದು ಅರ್ಧಕ್ಕೆ ಡೈಲಾಗ್ ನಿಲ್ಲಿಸಿದ್ದಾರೆ. ಸುಮಲತಾ ಅವರ ಕ್ರಮ ಸಂಖ್ಯೆ ಮತ್ತು ಚಿಹ್ನೆ ಬಗ್ಗೆ ತಿಳಿಸಿದ ಅವರು, ಯುವಕರು ಸುಮಲತಾ ಅವರ ಗುರುತಿನ ಬಗ್ಗೆ ತಿಳಿ ಹೇಳಬೇಕೆಂದು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...