ಪ್ರಜ್ವಲ್ ರೇವಣ್ಣಗೆ ಸಂಕಷ್ಟ

Date:

ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ಅಫಿಡೆವಿಡ್​ನಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚುನಾವಣಾ ಆಯೋಗದ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಭವಿಷ್ಯ ಹಾಸನ ಜಿಲ್ಲಾಧಿಕಾರಿ ಕೈಯಲ್ಲಿದೆ

ನಾಮಪತ್ರ ಸಲ್ಲಿಸುವ ವೇಳೆ ನೀಡಲಾದ ಆಸ್ತಿ ವಿವರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಮ್ಮ ಪಾಲುದಾರಿಕೆ ಕಂಪೆನಿಗಳ ವ್ಯವಹಾರ ಮುಚ್ಚಿಟ್ಟಿದ್ದರು. ಈ ಕುರಿತು ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ಪ್ರಜ್ವಲ್ ನಾಮಪತ್ರ ತಿರಸ್ಕಾರ ಮಾಡುವಂತೆ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ. ಇದು ಪ್ರಜ್ವಲ್ ಗೆ ಕಂಟಕವಾಗಿ ಪರಿಣಮಿಸಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...