ಪ್ರಜ್ವಲ್ ರೇವಣ್ಣಗೆ ಸಂಕಷ್ಟ

Date:

ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ಅಫಿಡೆವಿಡ್​ನಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚುನಾವಣಾ ಆಯೋಗದ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಭವಿಷ್ಯ ಹಾಸನ ಜಿಲ್ಲಾಧಿಕಾರಿ ಕೈಯಲ್ಲಿದೆ

ನಾಮಪತ್ರ ಸಲ್ಲಿಸುವ ವೇಳೆ ನೀಡಲಾದ ಆಸ್ತಿ ವಿವರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಮ್ಮ ಪಾಲುದಾರಿಕೆ ಕಂಪೆನಿಗಳ ವ್ಯವಹಾರ ಮುಚ್ಚಿಟ್ಟಿದ್ದರು. ಈ ಕುರಿತು ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ಪ್ರಜ್ವಲ್ ನಾಮಪತ್ರ ತಿರಸ್ಕಾರ ಮಾಡುವಂತೆ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ. ಇದು ಪ್ರಜ್ವಲ್ ಗೆ ಕಂಟಕವಾಗಿ ಪರಿಣಮಿಸಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...