No menu items!
12.4 C
Munich
Wednesday, April 29, 2026

ಪ್ರಜ್ವಲ್ ರೇವಣ್ಣಗೆ ಸಂಕಷ್ಟ

Must read

ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ಅಫಿಡೆವಿಡ್​ನಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚುನಾವಣಾ ಆಯೋಗದ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಭವಿಷ್ಯ ಹಾಸನ ಜಿಲ್ಲಾಧಿಕಾರಿ ಕೈಯಲ್ಲಿದೆ

ನಾಮಪತ್ರ ಸಲ್ಲಿಸುವ ವೇಳೆ ನೀಡಲಾದ ಆಸ್ತಿ ವಿವರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಮ್ಮ ಪಾಲುದಾರಿಕೆ ಕಂಪೆನಿಗಳ ವ್ಯವಹಾರ ಮುಚ್ಚಿಟ್ಟಿದ್ದರು. ಈ ಕುರಿತು ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ಪ್ರಜ್ವಲ್ ನಾಮಪತ್ರ ತಿರಸ್ಕಾರ ಮಾಡುವಂತೆ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ. ಇದು ಪ್ರಜ್ವಲ್ ಗೆ ಕಂಟಕವಾಗಿ ಪರಿಣಮಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article