ಪ್ರತಾಪ್ ಸಿಂಹ ಅವರ ಅಪ್ಪ ಮತ್ತು ಅಮ್ಮನ ಬಗ್ಗೆ ಮಾತನಾಡಿದ ಜನ..!

Date:

ವಿಶ್ವವಿಖ್ಯಾತ ಮೈಸೂರು ದಸರಾ ಇನ್ನೇನು ಎರಡು ದಿನಗಳಲ್ಲಿ ಆರಂಭವಾಗಲಿದೆ. ಇನ್ನು ಕರ್ನಾಟಕ ರಾಜ್ಯವೇ ಮೈಸೂರು ದಸರಾ ಆರಂಭವಾಗಲಿದೆ ಎನ್ನುವ ಖುಷಿಯಲ್ಲಿ ಇದ್ದರೆ ಮೈಸೂರಿನ ನಗರದ ಒಳಗಡೆಯೇ ದಸರಾ ಕುರಿತಾಗಿ ಅಪಸ್ವರ ವೊಂದು ಕೇಳಿಬಂದಿದೆ. ಹೌದು ಅಶೋಕಪುರಂನ ಪಾರ್ಕ್ ನಲ್ಲಿ ಮಹಿಷಾ ದಸರಾವನ್ನು ಆಚರಣೆ ಮಾಡಿದ ಜನರು ಅಂಬೇಡ್ಕರ್ ಮತ್ತು ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಆಚರಣೆ ನಡೆಸಿದರು.

ಇನ್ನು ಇದೇ ವೇಳೆ ಪ್ರೊಫೆಸರ್ ಮಹೇಶ್ ಚಂದ್ರ ಗುರು ಅವರು ಮಹಿಷಾ ದಸರಾ ಕುರಿತು ಮಾತನಾಡಿ ಪ್ರತಾಪ್ ಸಿಂಹ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚಾಮುಂಡಿ ಬೆಟ್ಟದಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಬೇಕಂತಲೇ ಮಹಿಷ ದಸರಾ ವೇದಿಕೆಯನ್ನು ತೆರವುಗೊಳಿಸಿದ್ದಾರೆ ಯಾರೂ ಸಹ ಮಹಿಷ ದಸರಾ ಆಚರಣೆ ಮಾಡಬಾರದು ಎಂಬ ನಿಟ್ಟಿನಿಂದ ಈ ರೀತಿಯಾಗಿ ನಡೆದುಕೊಂಡಿದ್ದಾರೆ “ಪ್ರತಾಪ್ ಸಿಂಹ ಅವರ ಅಪ್ಪಂದಲ್ಲ ಈ ಪ್ರಜಾಪ್ರಭುತ್ವ , ಪ್ರತಾಪ್ ಸಿಂಹ ಅವರ ಅವ್ವನಂದಲ್ಲ ಈ ಮಹಿಷಾ ಸಂಸ್ಕೃತಿ” ಎಂದು ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಪ್ರತಾಪ್ ಸಿಂಹ ಅವರ ಭಾವಚಿತ್ರಕ್ಕೆ ಚಪ್ಪಲಿ ಇಂದ ಹೊಡೆದು ಅವರ & ಬಿಜೆಪಿ ವಿರುದ್ಧ ಘೋಷಣೆಯನ್ನು ಪ್ರಗತಿಪರರು ಕೂಗಿದರು.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...