ಪ್ರಧಾನಿಯಾಗಿ ಸುಳ್ಳು ಹೇಳುವುದು ತಪ್ಪಲ್ಲವೇ: ಸಚಿವ ಜಿ. ಪರಮೇಶ್ವರ್ ಪ್ರಶ್ನೆ

Date:

ಬೆಂಗಳೂರು : ಇನ್ನು ಒಂದು ದಿನದಲ್ಲಿ ಟಿಕೆಟ್ ಬಗ್ಗೆ ಇರುವ ಇಲ್ಲಾ ಗೊಂದಲಗಳೂ ಬಗೆಹರಿಯಲಿವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಒಂದು ದಿನದಲ್ಲಿ ಟಿಕೆಟ್ ಬಗ್ಗೆ ಇರುವ ಇಲ್ಲಾ ಗೊಂದಲಗಳೂ ಬಗೆಹರಿಯಲಿವೆ. ಕೋಲಾರ , ಚಿಕ್ಕಬಳ್ಳಾಪುರ ವಿವಾದವನ್ನು ಹೈಕಮ್ಯಾಂಡ್ ಬಗೆಹರಿಸಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಟಿಕೆಟ್ ಹಂಚಿಕೆ ಮಾಡಲಾಗುವುದು ಎಂದರು.
ಇನ್ನೂ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿದ್ದ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಪ್ರಧಾನಿಯಾಗಿ ಸುಳ್ಳು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.
ಶಿವರಾಜ್ ತಂಗಡಗಿಯವರ ಮೇಲೆ ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ಕ್ರಮ ಕೈಗೊಳ್ಳುವುದು ಚುನಾವಣಾ ಆಯೋಗದ ಕೆಲಸ. ಈ ಹೇಳಿಕೆಯಿಂದ ಗಲಭೆಯಾಗಬಹುದು ಎಂದು ಬಿಜೆಪಿಯವರು ಹೇಳಿದ್ದಾರೆ. ಗಲಭೆ ಅವರೇ ಮಾಡಿಸಬೇಕಷ್ಟೇ ಎಂದು ಪರಮೇಶ್ವರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...