ಪ್ರಧಾನಿ ಮೋದಿ ಅವರು ಮುನಿಸಿಕೊಂಡಿದ್ದಾರೆ ! ಅವರಿಗೆ ಅಸಮಾಧಾನವಾಗಿದೆ ?

Date:

ಹೊಸವರ್ಷದ ಪ್ರಾರಂಭದಲ್ಲಿಯೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ರಾಜ್ಯದ ಸಿಎಂ ಆಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಿಗೆ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನ. ಆದರೆ,

ಕೆಲ ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ‘ಪ್ರಧಾನಿ ನಮ್ಮ ಬೇಡಿಕೆಗೆ ಮೌನವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ’ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ ಹಾಗೂ ಮೋದಿಯವರು ಹೊರತು ತಿದ್ದುಪಡಿ ಕಾಯ್ದೆ ವಿಚಾರವಾಗಿಯೂ ಸಹ ತುಮಕೂರಿನಲ್ಲಿ ಮಾತನಾಡಿದರು ಹಾಗೂ ರೈತರ ಪರ ಯೋಜನೆಗಳ ಬಗ್ಗೆ ಕೂಡ ತುಮಕೂರಿನಲ್ಲಿ ರೈತರಿಗೆ ಹೇಳಿದ ಮೋದಿಯವರು ಕನ್ನಡದಲ್ಲಿ ಸಹ ಮಾತನಾಡಿದರು .

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...