ಪ್ರವಾಸಿಗರು ನೋಡಲೇಬೇಕಾದ ಸುದ್ದಿ: ಮಂಗಳೂರಿನ ಎಲ್ಲ ಬೀಚ್’ಗಳಿಗೆ ನಿರ್ಬಂಧ!

Date:

ಪ್ರವಾಸಿಗರು ನೋಡಲೇಬೇಕಾದ ಸುದ್ದಿ: ಮಂಗಳೂರಿನ ಎಲ್ಲ ಬೀಚ್’ಗಳಿಗೆ ನಿರ್ಬಂಧ!

ಮಂಗಳೂರು:- ನೀವೇನಾದರೂ ಮಂಗಳೂರು ಪ್ರವಾಸ ಕೈಗೊಂಡಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಈ ಬಾರಿಯ ಮಾನ್ಸೂನ್ ಮಳೆಯ ಅಬ್ಬರ ಜೋರಾಗಿದೆ. ದೇಶಾದ್ಯಂತ ಮಳೆಯಾಗುತ್ತಿದ್ದು, ಅದರಂತೆ ಕರ್ನಾಟಕದಲ್ಲೂ ಭರ್ಜರಿ ಮಳೆ ಆಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದಾಗ್ಯೂ, ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಹೀಗಾಗಿ ತಣ್ಣೀರು ಬಾವಿ ಸೇರಿದಂತೆ ಮಂಗಳೂರಿನ ಎಲ್ಲ ಬೀಚ್ಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಲೈಫ್ ಗಾರ್ಡ್ ಸಿಬ್ಬಂದಿ ಕೂಡ ಬೀಚ್ಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...