ಪ್ರಸಾದದಲ್ಲಿ ವಿಷ ಬೆರೆಸಲು ಅಂಬಿಕಾ ಕೀಟನಾಶಕವನ್ನ ತರಿಸಿಕೊಂಡಿದ್ದು ಹೇಗೆ ಗೊತ್ತಾ..?

Date:

ಪ್ರಸಾದದಲ್ಲಿ ವಿಷ ಬೆರೆಸಲು ಅಂಬಿಕಾ ಕೀಟನಾಶಕವನ್ನ ತರಿಸಿಕೊಂಡಿದ್ದು ಹೇಗೆ ಗೊತ್ತಾ..?

ಇಂದು ಮಾರಮ್ಮ ದೇವಿ ಪ್ರಸಾದದಲ್ಲಿ ವಿಷ ಇಟ್ಟ ಅಷ್ಟು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಪೊಲೀಸರು.. ಇನ್ನು ಇಡೀ ಕರುನಾಡನ್ನೆ ಬೆಚ್ಚಿಬೀಳಿಸಿದ್ದ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಂಬಿಕಾ ಪ್ರಸಾದದಲ್ಲಿ ವಿಷವನ್ನ ಮಿಶ್ರಣ ಮಾಡಲು ಕೀಟನಾಶಕವನ್ನ ತರಿಸಿಕೊಂಡಿದ್ರು.. ಇದಕ್ಕಾಗಿ ಈ ಮಹಿಳೆ  ಮನೆಯಲ್ಲಿ ಗಿಡಗಳನ್ನ ಬೆಳೆಸಿರುವುದಾಗಿ ಹೇಳಿ, ತನಗೆ ಗೊತ್ತಿರುವ ಕೃಷಿ ಅಧಿಕಾರಿಯೊಬ್ಬರಿಂದ ಕೀಟನಾಶಕ ತರಿಸಿಕೊಂಡಿದ್ದು, ಅದನ್ನು ತನ್ನ ಪತಿ ಮಾದೇಶನಿಗೆ ನೀಡಿದ್ದಾರೆ.. ಮಾದೇಶ ಕೀಟನಾಶಕವನ್ನು ದೊಡಯ್ಯಗೆ ನೀಡಿ ಪ್ರಸಾದಕ್ಕೆ ಬೆರೆಸಿದ್ದಾಗಿ ಸತ್ಯವನ್ನ ಬಾಯ್ಬಿಟ್ಟಿದ್ದಾರೆ..

ಮಾರಮ್ಮ ದೇವಾಲಯ ಟ್ರಸ್ಟ್ ನ ಅಧ್ಯಕ್ಷರಾಗಿರುವ ಮಹಾದೇವಸ್ವಾಮಿ, ಮಾರಮ್ಮ ದೇವಾಲಯವನ್ನ ಪೂರ್ಣವಾಗಿ ತಮ್ಮ ವಶಮಾಡಿಕೊಳ್ಳಬೇಕು ಎಂಬ ಆಸೆಯಿಂದ ಹೀಗೆ ಮಾಡಿದ್ದಾರೆ..

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...