ಪ್ರೇಯಸಿಯೊಂದಿಗೆ ಬ್ರೇಕಪ್; ಮನನೊಂದು ಯುವಕ ಆತ್ಮಹತ್ಯೆ

Date:

ಪ್ರೇಯಸಿಯೊಂದಿಗೆ ಬ್ರೇಕಪ್; ಮನನೊಂದು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೇಯಸಿ ಬೇರ್ಪಟ್ಟಿದ್ದಕ್ಕೆ ಬೇಸತ್ತು ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸತೀಶ್ ಕುಮಾರ್(25) ಮೃತ ಯುವಕ ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿದ್ದಗಿನಿಂದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದನು. ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು. ಆದ್ರೆ ಯುವತಿ ಸತೀಶ್ ಜೊತೆ ಮಾತನಾಡುವುದನ್ನು ನಿಲ್ಲಿಸಿ, ಆಕೆಯಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ನೊಂದ ಆತ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೂ ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ...

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ ನಮ್ಮಲ್ಲಿ ಬಹುತೇಕ...

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...