ಫೇಸ್ಬುಕ್ ಗೆ ಹಾಕಿದ ಒಂದೇ ಒಂದು ಫೋಟೋದಿಂದ ಏನೆಲ್ಲಾ ಆಯ್ತು ನೋಡಿ

Date:

ಫೇಸ್ ಬುಕ್ ಗೆ ತನ್ನ ಫೋಟೋ ಅಪ್ ಲೋಡ್ ಆದ ಕಾರಣ ಇದೀಗ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಂದಗಿ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಯುವತಿ ಸುಧಾರಾಣಿ ಬಿರಾದರ ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಕೆರೂಟಗಿ ಗ್ರಾಮದ ಶಿವಾನಂದ ಬಿರಾದಾರ ಎಂಬ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳು.

ಈ ಇಬ್ಬರೂ ಸಹ ಪರಸ್ಪರ ಪಾರ್ಕ್ ಮತ್ತು ಇನ್ನಿತರ ಸ್ಥಳಗಳಲ್ಲಿ ಸುತ್ತಾಡುತ್ತಿದ್ದರು ಮತ್ತು ಈಕೆ ಕೋಚಿಂಗ್ ಸೆಂಟರ್ ಗೆ ಹೋದಾಗಲೂ ಸಹ ಆತ ಆಕೆಯನ್ನು ಅಲ್ಲಿ ಭೇಟಿ ಮಾಡುತ್ತಿದ್ದ. ಹೀಗೆ ಇಬ್ಬರ ನಡುವೆ ಪ್ರೀತಿ ಇದ್ದ ಕಾರಣ ಇಬ್ಬರು ಕೆಲವೊಂದಷ್ಟು ಸೆಲ್ಫಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಹೀಗಿರುವಾಗ ಈಕೆಯ ಪ್ರಿಯತಮ ಇಬ್ಬರು ಜೊತೆ ಇರುವ ಫೋಟೊವನ್ನು ಫೇಸ್ಬುಕ್ಗೆ ಅಪ್ಲೋಡ್ ಮಾಡಿದ್ದಾನೆ. ಇದರಿಂದ ಮನನೊಂದ ಯುವತಿ ತನ್ನ ವಿಷಯ ಎಲ್ಲರಿಗೂ ತಿಳಿದು ಹೋಗಿದೆ ಎಂದು ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...