ಬಂಡಿಮಹಾಕಾಳಮ್ಮ ಮೊರೆ ಹೋದ ‘ಸಲಗ’..‌

Date:

ಕೊರೊನಾ ಮಹಾಮಾರಿಯಿಂದಾಗಿ ಚಿತ್ರರಂಗವಷ್ಟೇ ಅಲ್ಲ ಪ್ರತಿಯೊಂದು ಕ್ಷೇತ್ರ ಕೂಡಾ ಅಪಾರ ನಷ್ಟವನ್ನ ಅನುಭವಿಸುವಂತಾಗಿದೆ. ಚಿತ್ರರಂಗ ಸದಾ ಚಟುವಟಿಕೆಯಿಂದ ಕೂಡಿರಬೇಕು ಅಂದರೆ ಸಿನಿಮಾದ ಶೂಟಿಂಗ್, ಹೊಸ ಹೊಸ ಸಿನಿಮಾಗಳ ಅನೌನ್ಸ್, ಸಿನಿಮಾ ಥಿಯೇಟರ್ ಗಳು ಕಾರ್ಯ ನಿರ್ವಹಿಸಬೇಕು. ಹೀಗಾಗಿ‌ ಚಿತ್ರರಂಗ ಸಹಜ ಸ್ಥಿತಿಗೆ ಮರಳಲಿ ಅಂತಾ ಸಾಕಷ್ಟು ಜನರು ದೇವರ ಮೊರೆ ಹೋಗಿದ್ದಾರೆ. ಇದೀಗ  ದೇ ಹಾದಿಯಲ್ಲಿ ಸಲಗ ಚಿತ್ರತಂಡ ಈ ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ನಗರದ ಬಂಡಿ ಮಾಕಾಳಮ್ಮನ ದರ್ಶನ ಪಡೆದು, ಚಿತ್ರರಂಗ ಆದಷ್ಟು ಬೇಗ ಮೊದಲಿನಂತೆ ಕಾರ್ಯನಿರ್ವಹಿಸಲಿ ಅಂತಾ ವಿಶೇಷ ಪೂಜೆ ಮಾಡಿಸಿದೆ. ಇನ್ನು ಈ ಸಂದರ್ಭದಲ್ಲಿ ನಟ ನಿರ್ದೇಶಕ ದುನಿಯಾ ವಿಜಯ್, ಸಲಗ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಗೂ ಇಡೀ ಚಿತ್ರತಂಡ ಭಾಗಿಯಾಗಿತ್ತು.

 

ಕೋಟಿ ಕೋಟಿ ಭಾರತೀಯರ ಶತಮಾನಗಳ ಕನಸು ನನಸು! ಮೋದಿಯಿಂದ ರಾಮಮಂದಿರಕ್ಕೆ ಭೂಮಿಪೂಜೆ

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...